ವನತಾರಾ ಅಡಿಯಲ್ಲಿ ಆನೆಗಳ ರಕ್ಷಣೆ, ಚಿಕಿತ್ಸೆ ಮತ್ತು ಜೀವಿತಾವಧಿಯ ಆರೈಕೆಗೆ ಮೀಸಲಾಗಿರುವ ರಾಧೆ ಕೃಷ್ಣ ಟೆಂಪಲ್ ಎಲಿಫೆಂಟ್ ವೆಲ್ಫೇರ್ ಟ್ರಸ್ಟ್(RKTEWT)ನ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಗುರುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ರಾಜ್ಯ ಸಚಿವರು ಈ ಪ್ರಶಸ್ತಿ ಪ್ರಧಾನ ಮಾಡಿದರು.
0 Comments